ಬೀದರ್: ಜಿಲ್ಲೆಯ ಬಾಲ್ಕಿ ತಾಲೂಕಿನ ಖಾನಾಪೂರದ ಸುಪ್ರಸಿದ್ಧ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ವಿಜಯದಶಮಿ, ದಸರಾ ಹಬ್ಬದ ಅಂಗವಾಗಿ ನಡೆದ ಮೈಲಾರ ಮಲ್ಲಣ್ಣ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್, ಮಾಜಿ ಸಚಿವರು ಬಾಲ್ಕಿ ಕ್ಷೇತ್ರದ ಶಾಸಕರಾಗಿರುವ ಈಶ್ವರ ಖಂಡ್ರೆರವರು ಚಾಲನೆ ನೀಡಿದರು. ಖಾನಾಪೂರದ...
Know MoreGet latest news karnataka updates on your email.