ಮೈಸೂರು: ಗೌರಿ ಹಬ್ಬಕ್ಕೆ ಬಾಗಿನ ನೀಡಲು ಮೊರ ಬಹು ಮುಖ್ಯವಾಗಿದ್ದು, ಮೊದಲೆಲ್ಲ ಹಬ್ಬಕ್ಕೆ ತಿಂಗಳು ಇರುವಾಗಲೇ ಮೊರದ ತಯಾರಿ ಬಿಡುವಿಲ್ಲದೆ ನಡೆಯುತ್ತಿತ್ತಲ್ಲದೆ, ವ್ಯಾಪಾರವೂ ಜೋರಾಗಿಯೇ ಸಾಗುತ್ತಿತ್ತು ಆದರೆ ಇದೀಗ ಕೊರೊನಾ ಎಲ್ಲದಕ್ಕೂ ವಿಘ್ನ ತಂದಿದೆ. ಮೈಸೂರಿನ ಬಂಬೂಬಜಾರ್, ನೂರಾಒಂದು ಗಣಪತಿ ದೇವಸ್ಥಾನ ಬಳಿ, ನಂಜುಮಳಿಗೆ ಮೊದಲಾದ ಕಡೆಗಳಲ್ಲಿ ಗೌರಿ ಹಬ್ಬಕ್ಕೆ ವಾರ ಇರುವಾಗಲೇ ಮೊರಗಳ ವ್ಯಾಪಾರದ...
Know MoreGet latest news karnataka updates on your email.