News Karnataka Kannada
Thursday, April 25 2024
Cricket
ಯುಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ

ಕಲಬುರ್ಗಿಯಲ್ಲಿ ತಂಗಿಯನ್ನು ಪ್ರೀತಿಸುತ್ತಿದ್ದಂತ ಯುವಕನೋರ್ವನನ್ನು ಚಾಕುವಿನಿಂದ ಇರಿದು ಹತ್ಯೆ

28-Oct-2021 ಕಲಬುರಗಿ

ಕಲಬುರ್ಗಿ : ನಿನ್ನೆಯ ಪುಡಿರೌಡಿ ಗ್ಯಾಂಗ್ ಪ್ರಕರಣ ಹಸಿಯಾಗಿರೋ ಮುನ್ನವೇ, ಜಿಲ್ಲೆಯಲ್ಲಿ ತಂಗಿಯನ್ನು ಪ್ರೀತಿಸುತ್ತಿದ್ದಂತ ಯುಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆಗೈಯ್ದಿರೋದಾಗಿ ತಿಳಿದು ಬಂದಿದೆ. ಕಲಬುರ್ಗಿಯ ಓಂನಗರದಲ್ಲಿನ ಗ್ಯಾರೇಜ್ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಂತ ಆಕಾಶ್ ಎಂಬಾತ, ತನ್ನ ಸ್ನೇಹಿತ ಶ್ರೀನಿಧಿಯ ಸಹೋದರಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಹಲವು ಬಾರಿ ಆಕಾಶ್ ಹಾಗೂ ಶ್ರೀನಿಧಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು