ಶಿವಮೊಗ್ಗ: ತಾಳಗುಪ್ಪದಲ್ಲಿನ ರಂಗಪ್ಪನ ಗುಡ್ಡದ ಬಳಿ ಹೈಟೆನ್ಶನ್ ವಿದ್ಯುತ್ ಲೈನ್ ಗೆ ಮರ ತಾಗಿ ಭಾರಿ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೃಹತ್ ಮರಗಳು ಬೆಂಕಿಗಾಹುತಿಯಾಗಿವೆಹುಣಸೋಡು ಸ್ಫೋಟ ಪ್ರಕರಣದ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದಾರೆ. ಈ ಭಾಗದಲ್ಲಿ ಕೆಪಿಟಿಸಿಎಲ್ ಇಲಾಖೆಯ ಹೈಟೆನ್ಶನ್ ಲೈನ್ ಹಾದು ಹೋಗಿದ್ದು,...
Know MoreGet latest news karnataka updates on your email.