ರಕ್ಷಾ ಬಂಧನ ಭಾರತೀಯ ಸಂಸ್ಕತಿಯನ್ನು ಪ್ರತಿಬಿಂಬಿಸುತ್ತದೆ. ಅದು ಸಂಬಂಧಗಳ ಪ್ರತೀಕ. ತಂಗಿ ಅಣ್ಣನಿಗೆ ಪ್ರೀತಿಯಿಂದ ರಕ್ಷೆ ಕಟ್ಟಿದಾಗ, ಅಣ್ಣ ತಂಗಿಯನ್ನು ಎಂತಹ ಸಂದರ್ಭದಲ್ಲೂ ರಕ್ಷಣೆ ಮಾಡುವ ಜವಾಬ್ದಾರಿಯನ್ನು ರಕ್ಷೆ ಬೆಳೆಸುತ್ತದೆ. ಹಾಗೆಯೇ ತಾಯಿ ಭಾರತಾಂಬೆಯನ್ನೂ ರಕ್ಷಿಸುವ ಕರ್ತವ್ಯವನ್ನು ರಕ್ಷೆ ನೀಡುತ್ತದೆ. ಭಾವ ಶ್ರೀಮಂತಿಕೆಯಿಂದ ರಕ್ಷಾಬಂಧನ ಹಬ್ಬವನ್ನು ಆಚರಿಸಬೇಕು ಎಂದು ಪುತ್ತೂರಿನ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ...
Know Moreಮಕ್ಕಳ ಕೈಯ್ಯಲ್ಲಿದ್ದ ರಕ್ಷಾ ಬಂಧನದ ರಾಖಿ ಕಿತ್ತೆಸೆದ ಆರೋಪದ ಹಿನ್ನೆಲೆ ಪೋಷಕರು ಮತ್ತು ಬಿಜೆಪಿ ಕಾರ್ಯಕರ್ತರಿಂದ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿರುವ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದ ಖಾಸಗಿ ಶಾಲೆಯಲ್ಲಿ...
Know Moreರಕ್ಷಾ ಬಂಧನ ಹಿಂದೂ ಸಂಸ್ಕೃತಿಯಲ್ಲಿ ಆಚರಿಸಲಾಗುವ ಹಬ್ಬ. ಈ ದಿನದಂದು ಎಲ್ಲಾ ಸೋದರಿಯರು ತಮ್ಮ ನೆಚ್ಚಿನ ಅಣ್ಣನಿಗೆ ರಾಖಿಯನ್ನು ಕಟ್ಟಿ ತನ್ನ ಪ್ರೀತಿಯ ಸೋದರಿಗೆ ಶ್ರೀರಕ್ಷೆಯಾಗಿರುವಂತೆ...
Know MoreGet latest news karnataka updates on your email.