ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪಕ್ಕದಲ್ಲಿರುವ ದೊಡ್ಡಾಣೆ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ದೊಡ್ಡಾಣೆ ಗ್ರಾಮದ ಮಹದೇವ್ ಎಂಬವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿ ಆಸ್ಪತ್ರೆಗೆ ಸಾಗಿಸಲು ವಾಹನ ಲಭ್ಯವಿಲ್ಲದ ಕಾರಣ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು(ಡೋಲಿ) ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಮಲೆಮಹದೇಶ್ವರ...
Know MoreGet latest news karnataka updates on your email.