News Karnataka Kannada
Friday, April 26 2024
ರಸ್ತೆ ಸೌಲಭ್ಯ

ಚಾಮರಾಜನಗರ: ಅಸಮರ್ಪಕ ರಸ್ತೆ ಸಾರಿಗೆ ವ್ಯವಸ್ಥೆ, ರೋಗಿಗಳ ಪರದಾಟ

21-Jan-2023 ಚಾಮರಾಜನಗರ

ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪಕ್ಕದಲ್ಲಿರುವ ದೊಡ್ಡಾಣೆ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ದೊಡ್ಡಾಣೆ ಗ್ರಾಮದ ಮಹದೇವ್ ಎಂಬವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿ  ಆಸ್ಪತ್ರೆಗೆ ಸಾಗಿಸಲು ವಾಹನ ಲಭ್ಯವಿಲ್ಲದ ಕಾರಣ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು(ಡೋಲಿ) ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಮಲೆಮಹದೇಶ್ವರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು