ಲಖನೌ : ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ದೇಣಿಗೆ ಹರಿದು ಬರುತ್ತಿದ್ದು, ಈಗ 3 ಸಾವಿರ ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ದೇಣಿಗೆ ಸಂಗ್ರಹಿಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಕಾರ್ಪೊರೇಟ್ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ಗೆ ತನ್ನ ಹಣದ ನಿರ್ವಹಣೆಯನ್ನು ವಹಿಸಿಕೊಟ್ಟಿದೆ. ಟಿಸಿಎಸ್ ದೇಣಿಗೆ ನಿರ್ವಹಣೆಗಾಗಿ ಲೆಕ್ಕಪತ್ರ...
Know MoreGet latest news karnataka updates on your email.