ಜನರನ್ನು ಮೋಸ ಮಾಡುವ, ಜನರನ್ನು ಗೊಂದಲಕ್ಕೆ ಸಿಲುಕಿಸುವ ಹೇಳಿಕೆಗಳನ್ನು ನೀಡುವ ಕೆಲಸ ಕಾಂಗ್ರೇಸ್ ಪಕ್ಷ ದಿಂದ ನಡೆಯುತ್ತಿದೆ, ಇಂತಹ ಸುಳ್ಳಿನ ಮಾತಿಗೆ ಜನ ಮರುಳಾಗದೆ ಅಭಿವೃದ್ಧಿ ಮತ್ತು ರಾಷ್ಟ್ರೀಯತೆಗೆ ಒತ್ತು ನೀಡಿ ಆಡಳಿತ ನಡೆಸುವ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಜತೆಯಾಗಿ ಕೆಲಸ ಮಾಡಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು...
Know MoreGet latest news karnataka updates on your email.