ನವದೆಹಲಿ : ರಾಷ್ಟ್ರೀಯ ನಗದಿಕರಣ ನೀತಿಯನ್ನು ಜಾರಿ ಮಾಡಲು ಹೊರಟಿರುವ ಕೇ0ದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ಕಾಂಗ್ರೆಸ್ ನಾಯಕ ರಾಹುಲ್ವಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 70 ವರ್ಷಗಳಲ್ಲಿ ಸೃಷ್ಟಿಸಲಾಗಿದ್ದ ಆಸ್ತಿಯನ್ನು ಈಗ ಮಾರಾಟ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಜಿ ಕೇಂದ್ರ ವಿತ್ತ ಸಚಿವ ಪಿ ಚಿದಂಬರಂ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ...
Know MoreGet latest news karnataka updates on your email.