ಜನವರಿ 11 ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ 20 ಪಂದ್ಯಕ್ಕೆ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಲಭ್ಯವಿರುವುದಿಲ್ಲ. ಮೂರು ಪಂದ್ಯಗಳ ಸರಣಿಯಲ್ಲಿ ಬಹುನಿರೀಕ್ಷಿತ ಟಿ20ಐ ತಂಡಕ್ಕೆ ಮರಳಿರುವ ಬ್ಯಾಟಿಂಗ್ ದಿಗ್ಗಜ ವೈಯಕ್ತಿಕ ಕಾರಣಗಳಿಂದಾಗಿ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಇಂದು ತಮ್ಮ್ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ...
Know Moreಮುಂಬೈ: ಐಸಿಸಿ ಏಕದಿನ ವಿಶ್ವಕಪ್ 2023ರ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲು ಟೀಮ್ ಇಂಡಿಯಾದ ಒಂದು ಯುಗದ ಮುಕ್ತಾಯವನ್ನು ಸೂಚಿಸಿದೆ. ಜೊತೆಗೆ ಪ್ರಸ್ತುತ ಎಸ್ಸಿಎ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಅವರು ದ್ರಾವಿಡ್ ಬದಲಿಗೆ ಮುಖ್ಯ...
Know Moreದೆಹಲಿ: ಇಂಡೋ-ಆಸಿಸ್ ಸೆಮಿಫೈನಲ್ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿಯಿದೆ. ನಮೋ ಮೈದಾನದಲ್ಲಿ ನಡೆಯೋ ಫೈನಲ್ ಫೈಟ್ನಲ್ಲಿ ಆಸ್ಟ್ರೇಲಿಯಾ ಹೆಡೆಮುರಿ ಕಟ್ಟಲು ರೋಹಿತ್ ಸೈನ್ಯ ತುದಿಗಾಲಲ್ಲಿ ನಿಂತಿದೆ. ಇಂದಿನ ಮೆಗಾ ಫೈಟ್ನಲ್ಲಿ ಟೀಮ್ ಇಂಡಿಯಾ ಗೆದ್ದೇ...
Know Moreಭಾರತೀಯ ಟೆಸ್ಟ್ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿಯ ಬಗ್ಗೆ ಮಾಧ್ಯಮಗಳಲ್ಲಿ ಕಳೆದ ವಾರದಿಂದ ವಿವಿಧ ಸುದ್ದಿಗಳು ಪ್ರಸಾರವಾಗುತ್ತಿದ್ದವು. ಈ ಬಗ್ಗೆ ಇಂದು ಮಧ್ಯಾಹ್ನ 3.30ಕ್ಕೆ ಮಹತ್ವದ ಸುದ್ಧಿಗೋಷ್ಠಿಯನ್ನು ನಡೆಸಿ, ವಿರಾಟ್ ಕೊಹ್ಲಿ ಮಾತನಾಡಲಿದ್ದಾರೆ. ಹಲವು...
Know MoreGet latest news karnataka updates on your email.