ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬ್ಯಾಂಕ್ ಗಳಿಗೆ ವಂಚಿಸುವ ಪ್ರಕರಣಗಳು ಬ್ಯಾಂಕ್ ಗಳನ್ನೇ ಅನುಮಾನಿಸುವಂತೆ ಮಾಡುತ್ತಿವೆ. ಕಾರ್ಪೊರೇಟ್ ವಲಯವು , ಉದ್ಯಮಿಗಳು ಬ್ಯಾಂಕ್ ಗಳಿಂದ ನೂರಾರು ಕೋಟಿ ರೂಪಾಯಿಗಳ ಸಾಲ ಪಡೆದು ನಂತರ ಕೈ ಎತ್ತುವ ಪ್ರಕರಣಗಳಿಗೆ ದೇಶದಲ್ಲಿ ನೂರಾರು ಉದಾಹರಣೆ ಇದ್ದರೆ ಮತ್ತೊಂದೆಡೆ ಜನಸಾಮಾನ್ಯರು ಪಡೆದ ಸಾಲಗಳನ್ನು ಬ್ಯಾಂಕಿನವರು ಮುಲಾಜಿಲ್ಲದೆ ವಸೂಲಿ...
Know MoreGet latest news karnataka updates on your email.