ಮಡಿಕೇರಿ: ಬುಡಕಟ್ಟು ಜನರು ಅರಣ್ಯದಲ್ಲಿ ಸಂಗ್ರಹಿಸುವ ಕಿರು ಅರಣ್ಯ ಉತ್ಪನ್ನಗಳಿಗೆ ಉತ್ತಮ ಬೆಲೆ ಕಲ್ಪಿಸುವಲ್ಲಿ ವನ-ಧನ ವಿಕಾಸ ಕೇಂದ್ರ ತೆರೆಯಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಅವಕಾಶ ಮಾಡಿದೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ ಅವರು ತಿಳಿಸಿದ್ದಾರೆ. ವನ-ಧನ ವಿಕಾಸ ಕೇಂದ್ರಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ...
Know MoreGet latest news karnataka updates on your email.