ಹಾವೇರಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗಿದೆ. ಅಕ್ಟೋಬರ್ 31ರ ಭಾನುವಾರ, ನವಂಬರ್ 1ರಂದು ಕನ್ನಡ ರಾಜ್ಯೋತ್ಸವ, ನ. 03 ರಂದು ನರಕ ಚತುರ್ದಶಿ, ನ.05 ಬಲಿಪಾಡ್ಯ ಮತ್ತು ನ.07 ರಂದು ಭಾನುವಾರ ಹಬ್ಬದ ರಜೆಗಳನ್ನು ಉಪಯೋಗಿಸಿಕೊಂಡು ದೀಪಾವಳಿ ಹಬ್ಬಕ್ಕೆ ಬಂದು ಹೋಗುವ...
Know MoreGet latest news karnataka updates on your email.