ನವದೆಹಲಿ: ಎಂಟು ಜನರು ಮೃತಪಟ್ಟಿದ್ದ ಉತ್ತರಪ್ರದೇಶದ ಲಖೀಂಪುರ್ ಖೇರಿ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಯ ಬಗ್ಗೆ ರಾಜ್ಯದ ಪೊಲೀಸರು ಸಲ್ಲಿಸಿದ ಸ್ಟೇಟಸ್ ರಿಪೋರ್ಟ್ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಿಪಡಿಸಿತು. ಅಕ್ಟೋಬರ್ 3 ರಂದು ನಡೆದಿದ್ದ ಘಟನೆಯ ಕುರಿತಾಗಿ ಎರಡು ಎಫ್ಐಆರ್ಗಳು ದರ್ಜಾಗಿದ್ದು, ಈವರೆಗೆ ಪೊಲೀಸರು ಯಾವುದೇ ಚಾರ್ಜ್ಶೀಟ್ ಸಲ್ಲಿಸಿಲ್ಲ. ಪ್ರಕರಣದ ತನಿಖೆಯ ಪ್ರಗತಿಯ ಬಗ್ಗೆ ಯುಪಿ...
Know MoreGet latest news karnataka updates on your email.