ಸಂಸ್ಕೃತಿ, ಸಂಸ್ಕಾರಗಳಿಗೆ ಸಮನವಾದ ವಿದ್ಯೆಯನ್ನು ಪಡೆಯದೆ ಇದ್ದರೆ ಜೀವನವನ್ನು ನಿರೂಪಿಕೊಳ್ಳಲು ಕಷ್ಟವಾಗುತ್ತದೆ. ಸಮಾಜದಲ್ಲಿ ಉತ್ತಮ ನಾಯಕನಾಗಿ ಬೆಳೆಯಲು ಸಂಸ್ಕಾರಯುತ ಬದುಕನ್ನು ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ. ಆ ನಿಟ್ಟಿನಲ್ಲಿ ಶಿಶು ಮಂದಿರಗಳಲ್ಲಿ ದೊರೆಯುವ ಶಿಕ್ಷಣ ಸತ್ಪ್ರಜೆಗಳನ್ನು ರೂಪಿಸುವಂತೆ ಇದೆ ಎಂದು ಉಡುಪಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ...
Know Moreವಿದ್ಯಾರ್ಥಿಗಳು ವಿದ್ಯೆಯನ್ನು ತಪವನ್ನಾಗಿಸಿಕೊಂಡು ಪ್ರತಿಭಾವಂತ ವಿದ್ಯಾರ್ಥಿಯಾಗಿ ಹೊರಹೊಮ್ಮಬೇಕು. ಇದಕ್ಕೆ ಕೇವಲ ಪಠ್ಯ ವಿಷಯ ಅಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು. ಇದರೊಂದಿಗೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಪ್ರತಿಭೆಗಳ ಪ್ರಕಾಶವೂ ಮುಖ್ಯ ಎಂದು ಶ್ರೀ...
Know MoreGet latest news karnataka updates on your email.