ಲಖನೌ : ಸಮಾಜವಾದಿ ಪಕ್ಷ ಮತ್ತು ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ(ಎಸ್ಬಿಎಸ್ಪಿ) 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ಬುಧವಾರ ಪ್ರಕಟಿಸಿದೆ ಮತ್ತು ರಾಜ್ಯದಿಂದ ಬಿಜೆಪಿಯನ್ನು “ಓಡಿಸಲು” ‘ಖಡೇದ ಹೋವೇ’ ಎಂಬ ಘೋಷಣೆ ನೀಡಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಸೋಲಿಸಿ ಸತತ ಮೂರನೇ ಅವಧಿಗೆ ಮತ್ತೆ ಅಧಿಕಾರಕ್ಕೆ...
Know MoreGet latest news karnataka updates on your email.