ಬೆಂಗಳೂರು: ಪೇಜಾವರ ಸ್ವಾಮೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ವೇದಿಕೆ, ವಿಪ್ರ ವೇದಿಕೆ ಸೇರಿದಂತೆ ಹಲವು ಬ್ರಾಹ್ಮಣ ಸಂಘಟನೆಗಳಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಈಗಾಗಲೇ ಹಂಸಲೇಖ ಅವರು ಕ್ಷಮೆ ಕೇಳಿದ್ದು, ಅವರ ವಿರುದ್ಧ ಬೆಂಗಳೂರಿನ ಹನುಮಂತನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ....
Know MoreGet latest news karnataka updates on your email.