ಹಲವು ದಾಖಲೆಗೆ ಸಾಕ್ಷಿಯಾಗಲಿರುವ ವಿಶ್ವ ಸಾಂಸ್ಕೃತಿಕ ಜಾಂಬೂರಿಯಲ್ಲಿ ದಿನವೊಂದಕ್ಕೆ 60 ಸಾವಿರಕ್ಕೂ ಹೆಚ್ಚು ಮಂದಿಗೆ ಊಟೋಪಚಾರ ಆಗಬೇಕಾಗಿದ್ದು, ಸ್ಕೌಟ್ಸ್ ಗೈಡ್ಸ್ ನಲ್ಲಿರುವ ನಮ್ಮ ಮಕ್ಕಳ ಕಾರ್ಯಕ್ರಮಕ್ಕೆ ಉಳ್ಳಾಲ ತಾಲೂಕಿನಿಂದ ಅಧಿಕಾರಿಗಳು ಸ್ವತಃ ತಾವೇ ಮುಂದೆ ನಿಂತು ಗರಿಷ್ಠ ಆಹಾರ ಸಾಮಾಗ್ರಿಗಳ ಸಂಗ್ರಹದ ಗುರಿಯನ್ನು ಇಟ್ಟು ಸಂಚಯನ ಮಾಡಬೇಕು ಎಂದು ಶಾಸಕ ಯು.ಟಿ. ಖಾದರ್...
Know MoreGet latest news karnataka updates on your email.