ಚನ್ನಕೇಶವ ದೇಗುಲ, ಶಿಲ್ಪಕಲೆಗಳಿಂದ ವಿಶ್ವ ಪ್ರಸಿದ್ಧಿ ಕ್ಷೇತ್ರ. ಮಲೆನಾಡು-ಬಯಲು ಸೀಮೆ ಎರಡನ್ನೂ ಹೊಂದಿರು ವುದು ವಿಶೇಷ. ಯಗಚಿ ಜಲಾಶಯ ಕ್ಷೇತ್ರಕ್ಕೊಂದು ಮುಕುಟ. ಪರಿಶಿಷ್ಟ ಸಮುದಾಯದ ಮತದಾರರು ಹೆಚ್ಚಿರುವ ಇಲ್ಲಿ ೧೯೫೨ರಲ್ಲಿ ಒಮ್ಮೆ ಸಾಮಾನ್ಯ ಕ್ಷೇತ್ರದಡಿ ಬೋರಣ್ಣಗೌಡರು ಶಾಸಕರಾಗಿದ್ದರು. ನಂತರ ಈ ಕ್ಷೇತ್ರ ಮೀಸಲು ಕ್ಷೇತ್ರವಾಗಿ ಬದಲಾಯಿತು. ೨೦೦೮ ರಲ್ಲಿ ಸಾಮಾನ್ಯ ಕ್ಷೇತ್ರವಾಗಿ...
Know MoreGet latest news karnataka updates on your email.