ಶಿವಮೊಗ್ಗ ಬಜರಂಗದಳದ ಕಾರ್ಯಕರ್ತ ಹರ್ಷರವರು ಹಿಂದೂ ಸಮಾಜಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದು ಇವರನ್ನು ಎಸ್ಡಿಪಿಐ, ಪಿ.ಎಫ್.ಐ. ದೇಶದ್ರೋಹಿ ಸಂಘಟನೆ ಕಾರ್ಯಕರ್ತರು ಹತ್ಯೆ ಮಾಡಿದ್ದು ಇವರನ್ನು ಕೂಡಲೇ ಬಂಧಿಸಬೇಕು ಮತ್ತು ಎಸ್ಡಿಪಿಐ, ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ವಿಶ್ವ ಹಿಂದೂ ಪರಿಷತ್ ಭಜರಂಗದಳದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವ ಹಿಂದೂಪರಿಷತ್ನ ಪುತ್ತೂರು...
Know MoreGet latest news karnataka updates on your email.