News Karnataka Kannada
Friday, April 19 2024
Cricket
ವಿಷಯ ಮಂಡನೆ

ಕೆ.ಆರ್.ಪೇಟೆ: ಎಸ್.ಆರ್.ಪವಿತ್ರಾಗೆ “ಬಾಲ ವಿಜ್ಞಾನಿ” ಪಟ್ಟ

26-Jan-2023 ಮಂಡ್ಯ

ತಾಲ್ಲೂಕಿನ ಶೀಳನೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿನಿ ಎಸ್.ಆರ್.ಪವಿತ್ರಾ ಕಲಬುರಗಿಯಲ್ಲಿ ಜರುಗಿದ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ "ಸುಸ್ಥಿರ ನಿರ್ವಹಣೆಗಾಗಿ ದಿನನಿತ್ಯ ಚಟುವಟಿಕೆಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವುದು" ವಿಷಯ ಕುರಿತಂತೆ ವಿಷಯ ಮಂಡನೆ ಮಾಡಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ "ಬಾಲ ವಿಜ್ಞಾನಿ"...

Know More

ಮಡಿಕೇರಿ: ಜ.6, 7, 8 ರಂದು ಹಾವೇರಿಯಲ್ಲಿ ನಡೆಯಲಿದೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

02-Jan-2023 ಮಡಿಕೇರಿ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7, 8 ರಂದು ಹಾವೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಸಾಧಕರನ್ನು ಸನ್ಮಾನಿಸುವ, ಸಾಹಿತಿಗಳಿಗೆ ಕವನ ವಾಚನ ಮತ್ತು ವಿಷಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು