ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ವಿಶೇಷ ಸಂಭ್ರಮ - ಸಡಗರ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆ ದಂಪತಿಯ ವೈವಾಹಿಕ ಜೀವನದ ಸುವರ್ಣ ಸಂಭ್ರಮ, ಹೆಗ್ಗಡೆಯವರು 75ನೇ ಸಂವತ್ಸರಕ್ಕೆ ಪಾದಾರ್ಪಣೆಗೊಂಡ ಸಂಭ್ರಮ, ಹೆಗ್ಗಡೆಯವರನ್ನು ಪ್ರಧಾನಿಯವರು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವ ಸಂಭ್ರಮ ಮತ್ತು ಹೇಮಾವತಿ ವೀ. ಹೆಗ್ಗಡೆಯವರಿಗೆ ಮಂಗಳೂರು ವಿಶ್ವವಿದ್ಯಾನಿಲ...
Know Moreರಾಜ್ಯಸಭಾ ಸದಸ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶುಕ್ರವಾರ ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ...
Know Moreಕೊಡವ ಸಮುದಾಯ ಮದ್ಯಪಾನ ನಿಷೇಧ ಮಾಡಿರುವುದನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸ್ವಾಗತಿಸಿದ್ದಾರೆ. ಕೊಡವ ಸಮುದಾಯದ ಮದುವೆಯ ಮುಹೂರ್ತ ಹಾಗೂ ಗಂಗಾ ಪೂಜಾ ಮುಂತಾದ ಸಮಾರಂಭಗಳಲ್ಲಿ ಮದ್ಯಪಾನದ...
Know Moreಅರಣ್ಯ ಸಚಿವರಾದ ಉಮೇಶ್ ಕತ್ತಿ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಅವರು ತೀವ್ರ ಸಂತಾಪ...
Know MoreGet latest news karnataka updates on your email.