ತುಮಕೂರು : ಸಂವಿಧಾನದ ಆಶಯಗಳಿಗೆ ತಕ್ಕಂತೆ ನಡೆಯೋಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ) ವೈ ಎಸ್ ಸಿದ್ದೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ತುಮಕೂರು ವಿ.ವಿ. ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಕಲಾ ಕಾಲೇಜಿನ ರಾಜ್ಯಶಾಸ್ತç ವಿಭಾಗ ಶುಕ್ರವಾರ ಏರ್ಪಡಿಸಿದ್ದ ‘ಸಂವಿಧಾನ ದಿನ’ದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ...
Know Moreತುಮಕೂರು: ನಮ್ಮ ಕಲೆ, ಸಂಸ್ಕೃತಿ, ಸಾಹಿತ್ಯವನ್ನು ಇತರರಿಗೆ ಪರಿಚಯಿಸಿ ಕನ್ನಡದ ಹಿರಿಮೆಯನ್ನು ಹೆಚ್ಚಿಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ.) ವೈ.ಎಸ್.ಸಿದ್ದೇಗೌಡ ಕರೆ ನೀಡಿದರು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಕನ್ನಡಕ್ಕಾಗಿ...
Know MoreGet latest news karnataka updates on your email.