ವ್ಯಸನದ ಗಲೀಜು ಜೀವನದಿಂದ ಪಾನಮುಕ್ತತೆಯ ಸ್ಮರಣೀಯ ದಿನಗಳಿಗೆ ಸಾಗಲು ಪ್ರೇರೇಪಿಸುವ ಕಾರ್ಯವೇ ಮದ್ಯವರ್ಜನ ಶಿಬಿರವಾಗಿದೆ. ಆದುದರಿಂದ ಪ್ರತಿಯೊಬ್ಬರೂ ಎಚ್ಚೆತ್ತುಕೊಂಡು ಆತ್ಮವಿಶ್ವಾಸ, ಧೈರ್ಯದಿಂದ, ಘನತೆ, ಗೌರವ, ಅಂತಸ್ತಿನೊಂದಿಗೆ, ದೃಢವಾದ ಸಂಕಲ್ಪವನ್ನಿಟ್ಟುಕೊಂಡು ಪರಿವರ್ತನೆ ಹೊಂದಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು...
Know MoreGet latest news karnataka updates on your email.