ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದ್ದು, ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ಮಾಡಲಾಗಿದೆ. ಮೈಸೂರಿನ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಸ್ತಬ್ದವಾಗಿದ್ದು, ಕೆ ಆರ್ ವೃತ್ತ, ದೇವರಾಜ ಅರಸು ರಸ್ತೆ, ಶಿವರಾಂಪೇಟೆ, ಸಯ್ಯಾಜಿರಾವ್ ರಸ್ತೆ, ಅಶೋಕ ರಸ್ತೆ ಸೇರಿದಂತೆ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳು...
Know MoreGet latest news karnataka updates on your email.