ಬೀದರ್ : ಇಲ್ಲಿಯ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಿರ್ಮಿಸಿರುವ ನೂತನ ಶಟಲ್ ಕೋರ್ಟ್ನ್ನು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕ ರವಿ ಅಕಾರಿ ಉದ್ಘಾಟಿಸಿದರು. ಕ್ರೀಡೆಗೆ ಉತ್ತೇಜನ ನೀಡುವ ದಿಸೆಯಲ್ಲಿ ನೌಕರರ ಭವನದಲ್ಲಿ ಶಟಲ್ ಕೋರ್ಟ್ ನಿರ್ಮಿಸಿರುವುದು ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು. ಮಾನಸಿಕ ಒತ್ತಡದಿಂದ ಹೊರ ಬರಲು ಸರ್ಕಾರಿ ನೌಕರರು...
Know MoreGet latest news karnataka updates on your email.