ಕೊಚ್ಚಿ, ನ. 03 : ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿ ಶಬರಿಮಲೆ ವಾರ್ಷಿಕ ತೀರ್ಥಯಾತ್ರೆಯು ನವೆಂಬರ್ 15 ರಿಂದ ಆರಂಭ ಆಗಲಿದ್ದು, ಈ ಹಿನ್ನೆಲೆಯಿಂದಾಗಿ ನವೆಂಬರ್ 15 ರಿಂದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನ ಭಕ್ತರಿಗಾಗಿ ತೆರೆಯಲಿದೆ. ಶಬರಿಮಲೆಯ ಅಯ್ಯಪ್ಪ ದೇವಸ್ಥಾನವು ಈ ಬಾರಿಯ ವಾರ್ಷಿಕ ತೀರ್ಥಯಾತ್ರೆಯ ಸಂದರ್ಭದಲ್ಲಿ ಎರಡು ತಿಂಗಳುಗಳ ಕಾಲ ತೆರೆದಿರಲಿದೆ,” ಎಂದು ಹೇಳಿದೆ....
Know MoreGet latest news karnataka updates on your email.