News Karnataka Kannada
Wednesday, May 08 2024

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಜನಾಕ್ರೋಶ ಪಾದಯಾತ್ರೆ ಆರಂಭ

28-Nov-2022 ಶಿವಮೊಗ್ಗ

ತಾಲೂಕಿನ ಆಯನೂರು ಹೋಬಳಿಯಿಂದ ಕಾಂಗ್ರೆಸ್ ಪಕ್ಷದ ಜನಾಕ್ರೋಶದ ಪಾದಯಾತ್ರೆ ಆರಂಭಗೊಂಡಿದೆ. ಶರಾವತಿ ಮುಳುಗಡೆ ಸಂತ್ರಸ್ತರ ಡಿನೋಟಿಫಿಕೇಷನ್ ಹೈಕೋರ್ಟ್ ಕೇಂದ್ರ ಸರ್ಕಾರದ ಅನುಮತಿ ಪಡೆಯ ಬೇಕು ಎಂದು ಆದೇಶಿರುವುದು ರಾಜ್ಯ ಸರ್ಕಾರದ ನಿರ್ಲಕ್ಷದ ಹಿನ್ಬಲೆಯಲ್ಲಿ ಎಂದು ಆರೋಪಿಸಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ...

Know More

ಶಿವಮೊಗ್ಗ: ಶರಾವತಿ ಸಂತ್ರಸ್ತರನ್ನ ಒಕ್ಕಲೆಬ್ಬಿಸಲು ಹೊರಟಿರುವ ಬಿಜೆಪಿ ವಿರುದ್ಧ ಹೋರಾಟ!

04-Nov-2022 ಶಿವಮೊಗ್ಗ

ಶರಾವತಿ ಸಂತ್ರಸ್ತರನ್ನ ಒಕ್ಕಲೆಬ್ಬಿಸಲು ಹೊರಟಿರುವ ಬಿಜೆಪಿ ಸರ್ಕಾರ 18 ಸಾವಿರ ಕುಟುಂಬಸ್ಥರನ್ನ ನಿರಾಶ್ರಿತರನ್ನಾಗಿ ಮಾಡುತ್ತಿದ್ದು ಇದರ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಮಧು ಬಂಗಾರಪ್ಪ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು