ಚನ್ನಕೇಶವ ದೇಗುಲ, ಶಿಲ್ಪಕಲೆಗಳಿಂದ ವಿಶ್ವ ಪ್ರಸಿದ್ಧಿ ಕ್ಷೇತ್ರ. ಮಲೆನಾಡು-ಬಯಲು ಸೀಮೆ ಎರಡನ್ನೂ ಹೊಂದಿರು ವುದು ವಿಶೇಷ. ಯಗಚಿ ಜಲಾಶಯ ಕ್ಷೇತ್ರಕ್ಕೊಂದು ಮುಕುಟ. ಪರಿಶಿಷ್ಟ ಸಮುದಾಯದ ಮತದಾರರು ಹೆಚ್ಚಿರುವ ಇಲ್ಲಿ ೧೯೫೨ರಲ್ಲಿ ಒಮ್ಮೆ ಸಾಮಾನ್ಯ ಕ್ಷೇತ್ರದಡಿ ಬೋರಣ್ಣಗೌಡರು ಶಾಸಕರಾಗಿದ್ದರು. ನಂತರ ಈ ಕ್ಷೇತ್ರ ಮೀಸಲು ಕ್ಷೇತ್ರವಾಗಿ ಬದಲಾಯಿತು. ೨೦೦೮ ರಲ್ಲಿ ಸಾಮಾನ್ಯ ಕ್ಷೇತ್ರವಾಗಿ...
Know Moreಶಿಲ್ಪಕಲೆಗಳ ತವರು ಹಾಗೂ ಕನ್ನಡ ಸಾಹಿತ್ಯ ಲೋಕಕ್ಕೆ ಪ್ರಥಮ ಶಿಲಾ ಶಾಸನ ನೀಡಿದ ಬೇಲೂರು ತಾಲ್ಲೂಕಿನಲ್ಲಿ ಮಾರ್ಚ್ 7 ಮತ್ತು8 ರಂದು ನಡೆಯುವ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬೇಲೂರು ತಹಶೀಲ್ದಾರ್ ರಮೇಶ್...
Know MoreGet latest news karnataka updates on your email.