ಇಂದು ಹಿಂದೂ ಸಂಘಟನೆಗಳು ತಂದಿರುವ ಪರಿವರ್ತನೆಯಿಂದ ಇತಿಹಾಸದ ಪುನರಾವರ್ತನೆಯಾಗುತ್ತಿದೆ. ಜಾತಿ ಹೆಸರಲ್ಲಿ ಚದುರಿದ್ದ ಹಿಂದುಗಳು ಒಂದು ಗೂಡಿದ್ದಾರೆ. ಯುವಕರು ದುರಭ್ಯಾಸಗಳಿಂದ ದೂರವಾಗುತ್ತಿದ್ದಾರೆ. ನಮ್ಮ ಧರ್ಮದ ಮೇಲೆ ಎಷ್ಟೇ ಆಕ್ರಮಣ ಉಂಟಾದರೂ ನಮ್ಮ ಪೂರ್ವಜರ ಕ್ಷಾತ್ರತೇಜಸ್ಸು ನಮ್ಮನ್ನು ರಕ್ಷಿಸುತ್ತದೆ ಇದು ಮುಂದಿನ ಪೀಳಿಗೆಗೆ ಪೂರಕವಾಗಲಿದೆ ಎಂದು ಪ್ರಖರ ಯುವ ವಾಗ್ಮಿ ಬೆಂಗಳೂರಿನ ಹಾರಿಕಾ ಮಂಜುನಾಥ್...
Know MoreGet latest news karnataka updates on your email.