ಶ್ರೀ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವದ 3 ನೇ ದಿನದ ಧಾರ್ಮಿಕ ಸಭೆಯಲ್ಲಿ ಧರ್ಮಸ್ಥಳ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಿ "ಮಕ್ಕಳಲ್ಲಿ ಎಳವೆಯಿಂದಲೇ ಸನಾತನ ಧರ್ಮ ಅರಿವನ್ನು ಮೂಡಿಸಬೇಕು. ಬದುಕಿನಲ್ಲಿ ಋಣಾತ್ಮಕ ಚಿಂತನೆಗಳನ್ನು ದೂರವಿರಿಸಿ ಉದಾತ್ತ ಸತ್ಯಗಳೊಂದಿಗೆ ನಮ್ಮ ಸಂಬಂಧಗಳನ್ನು...
Know MoreGet latest news karnataka updates on your email.