ಬಂಟ್ವಾಳ : ದ.ಕ.ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕ-ಮಾಲಕರ ಸಂಘ ಬಂಟ್ವಾಳ ಇದರ 38 ನೇ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಸಭಾಧ್ಯಕ್ಷತೆ ವಹಿಸಿದ್ದರು. ಬಿ.ಸಿ.ರೋಡಿನಿಂದ ಕೆಲ ಆಟೋರಿಕ್ಷಾಗಳು ಸುಬ್ರಹ್ಮಣ್ಯ, ಧರ್ಮಸ್ಥಳ,ಕಟೀಲು,ಮೂಡಬಿದ್ರೆ,ಮಂಗಳೂರು ವಿಮಾನ ನಿಲ್ದಾಣ,ರೈಲು ನಿಲ್ದಾಣಗಳಿಗೆ ಬಾಡಿಗೆ ಮಾಡುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ...
Know MoreGet latest news karnataka updates on your email.