ಕಾರವಾರ: ದೌರ್ಜನ್ಯಕ್ಕೊಳಗಾಗುವ ಮಹಿಳೆಯರಿಗೆ ನೆರವಾಗುವ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರಗಳನ್ನು ಪುನರ್ ಆರಂಭಿಸುವಂತೆ ಶಾಸಕರಾದ ಶ್ರೀಮತಿ ರೂಪಾಲಿ ಎಸ್.ನಾಯ್ಕ ಅವರ ಮನವಿಗೆ ಸ್ಪಂದಿಸಿದ ಮಹಿಳಾ ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶ್ರೀ ಹಾಲಪ್ಪ ಅಚಾರ್, ಸಾಂತ್ವನ ಸಹಾಯವಾಣಿ ಕೇಂದ್ರಗಳನ್ನು ಕೂಡಲೇ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ಕಾರ ಸಾಂತ್ವನ ಸಹಾಯವಾಣಿ ಕೇಂದ್ರಗಳನ್ನು ಸ್ಥಗಿತಗೊಳಿಸಲು...
Know MoreGet latest news karnataka updates on your email.