ಶ್ರೀ ದತ್ತಾತ್ರೇಯ ದೇವಸ್ಥಾನಂ ಟ್ರಸ್ಟ್ ಅವರು ಸತೀಶ್ ಹಂಪಿಹೊಳಿ ಮ್ಯೂಸಿಕ್ ಫೌಂಡೇಶನ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ಸರಸ್ವತಿ ಮತ್ತು ಶ್ರೀ ದತ್ತಾತ್ರೇಯ ಹಂಪಿಹೊಳಿ ಸ್ಮರಣಾರ್ಥ ಬಸವನಗುಡಿ ಶ್ರೀ ದತ್ತಾತ್ರೇಯ ದೇವಸ್ಥಾನದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಸಂಗೀತ ಸಂಧ್ಯಾ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿಗಳು ಲೋಕಾಯುಕ್ತ ಸಂತೋಷ್ ಹೆಗ್ಡೆ ಹಾಗು ಶಿಕ್ಷಣ ತಜ್ಞ ಡಾ.ವೂಡೇ ಪಿ ಕೃಷ್ಣ ಅವರನ್ನು...
Know MoreGet latest news karnataka updates on your email.