ಸರಕಾರದಲ್ಲಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಮೊದಲು ಕ್ರಮ ಕೈಗೊಳ್ಳಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು. ನಗರಕ್ಕೆ ಖಾಸಗಿ ಭೇಟಿ ನೀಡಿದ ಸಂದರ್ಭದಲ್ಲಿ ಸೋಮವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಸ್ಥೆಯನ್ನು ಬಲಪಡಿಸಲು ಲೋಕಾಯುಕ್ತದಿಂದ ಆಯ್ಕೆಯಾದ ಅಧಿಕಾರಿಗಳನ್ನು ಸರ್ಕಾರ ನೇಮಿಸಬೇಕು. ಕೆಲವು ಅದಕ್ಕಾಗಿ ಲೋಕಾಯುಕ್ತ ಕಾಯಿದೆಯಲ್ಲಿ ನಿಯಮಗಳು ಬದಲಾಗಬೇಕು ಎಂದು ಅವರು...
Know MoreGet latest news karnataka updates on your email.