ಕೊಡವ ಜನಾಂಗವನ್ನು ರಾಷ್ಟ್ರದ ಇತರ ನಾಗರಿಕರಿಗೆ ಸಮಾನವಾಗಿ ಪರಿಗಣಿಸುವ ಮೂಲಕ ಕೊಡವ ತಾಯ್ನಾಡು ಮತ್ತು ಕೊಡವರ ಭಾವನೆಗಳನ್ನು ಗೌರವಿಸಬೇಕು. ಇದಕ್ಕಾಗಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯನ್ನು ರೂಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವ ಕಾರ್ಯವಿಧಾನಕ್ಕೆ ತ್ವರಿತವಾಗಿ ಚಾಲನೆ ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ...
Know MoreGet latest news karnataka updates on your email.