News Karnataka Kannada
Wednesday, April 24 2024
Cricket
ಸಚಿವ ಪ್ರಹ್ಲಾದ ಜೋಶಿ

ವಿಮಾನ ನಿಲ್ದಾಣ ಉನ್ನತೀಕರಣ: ಸಚಿವ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆ

04-Jul-2023 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಗೆ ಸ್ಪಂದಿಸಿ ಕೇಂದ್ರ ಸರಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವರು, ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸಲು ಚಿಂತನೆ...

Know More

ಇಎಸ್‌ಐ ನೇಮಕಾತಿ: ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಹೊಸ ತಿದ್ದುಪಡಿ ಅಧಿಸೂಚನೆ

21-Jan-2022 ದೇಶ

ಕಾರ್ಮಿಕ ರಾಜ್ಯ ವಿಮಾ ನಿಗಮ (ಇ.ಎಸ್.ಐ.)ದ ನೇಮಕಾತಿಯಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ, ಹೊಸ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು