ಕಾರ್ಯಕರ್ತರ ಉತ್ಸಾಹ , ಶ್ರಮಕ್ಕೆ ತಕ್ಕದಾಗಿ ಈ ಬಾರಿ ಮತದಾರರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಉತ್ಸವದಲ್ಲಿ ಮತದಾರರ ಪಾಲ್ಗೊಳ್ಳುವಿಕೆ ಹಾಗೂ ಜವಾಬ್ದಾರಿ ಪ್ರಮುಖವಾದದ್ದು, ಕರ್ಯಕರ್ತರ ಪರಿಶ್ರಮಕ್ಕೆ ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿ ಬಹುಮತದಿಂದ ಆಯ್ಕೆಯಾಗುವ ಭರವಸೆಯಿದೆ ಎಂದು ಮಂಗಳೂರು (ಉಳ್ಳಾಲ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ...
Know Moreಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದರೂ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ...
Know MoreGet latest news karnataka updates on your email.