ಮೀಸಲು ಅರಣ್ಯ ಪ್ರದೇಶದ ಸುತ್ತ 10 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾ ಮಿಲ್ ಗಳನ್ನೂ ಸ್ಥಾಪಿಸಬಾರದೆಂಬ ಸುಪ್ರೀಂ ಕೋರ್ಟ್ನ ಸೂಚನೆ ಇದ್ದಾಗ್ಯೂ ಕರ್ನಾಟಕ ಸರ್ಕಾರ ಹಾಗೂ ಅರಣ್ಯ ಇಲಾಖೆ ಮರದ ಕಾರ್ಖಾನೆ ( ಸಾ ಮಿಲ್) ಸ್ಥಾಪನೆಗೆ ಮುಂದಾಗಿದ್ದು, ಸರ್ಕಾರದ ಈ ನಡೆಯನ್ನು ಪ್ರಶ್ನಿಸಿ, ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಉಚ್ಛ ನ್ಯಾಯಾಲಯ...
Know MoreGet latest news karnataka updates on your email.