2004 ರಲ್ಲಿ ಕನ್ಯಾಡಿ ಗ್ರಾಮವನ್ನು ತನ್ನ ಕಾರ್ಯಕ್ಷೇತ್ರವನ್ನಾಗಿಸಿ ಮೊಳಕೆಯೊಡೆದ ಸೇವಾಭಾರತಿ ಸಂಸ್ಥೆ ಇದೀಗ ಬೆಳ್ತಂಗಡಿ ತಾಲೂಕು ಕಾರ್ಯಕ್ಷೇತ್ರವಾಗಿ ಬೆಳೆದು ನಿಂತಿದ್ದು ಕಳೆದ ಮೂರು ವರ್ಷಗಳಿಂದ ಸೇವಾಧಾಮದ ಮೂಲಕ ಮೂರು ಜಿಲ್ಲೆಗಳಲ್ಲಿ ತನ್ನ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿರುವ ಸೇವಾಭಾರತಿ 17 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿ 18 ನೇ ವರ್ಷಕ್ಕೆ ಪಾದರ್ಪಣೆ ಮಾಡುವ ಸಂದರ್ಭ ವಿವಿಧ ಸೇವಾಕಾರ್ಯಗಳ ಹಸ್ತಾಂತರ...
Know MoreGet latest news karnataka updates on your email.