ಗದಗ : ಭಗತ್ಸಿಂಗ್ ಅವರ 114ನೇ ಜಯಂತ್ಯುತ್ಸವದ ಅಂಗವಾಗಿ ನಗರದ ಭಗತ್ ಸಿಂಗ್ ಅಭಿಮಾನಿ ಬಳಗವು ನೆವೆಂಬರ್ 1ರಂದು ಸ್ವಾತಂತ್ರ್ಯೋತ್ಸವ ಸಂಭ್ರಮ, ಕನ್ನಡ ರಾಜ್ಯೋತ್ಸವ, ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ ಹಾಗೂ ಆಂಬುಲೆನ್ಸ್ ಸೇವೆಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬಳಗದ ಅಧ್ಯಕ್ಷ ಶಿವಕುಮಾರ ತಡಕೋಡ ತಿಳಿಸಿದರು. ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,...
Know MoreGet latest news karnataka updates on your email.