ಬೆಂಗಳೂರು: ಕೇಂದ್ರ ಸರಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ – ಸ್ವಚ್ಛ ಸರ್ವೇಕ್ಷಣ್ 2021 (40 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ವರ್ಗ) ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ‘ಸ್ವಚ್ಛ ನಗರ’ ಪ್ರಶಸ್ತಿ ಲಭಿಸಿದೆ. ‘ಸ್ವಚ್ಛ ನಗರ ಪ್ರಶಸ್ತಿ’ (Swacch City Award) ಯನ್ನು...
Know MoreGet latest news karnataka updates on your email.