ಮಂಗಳೂರು : ಫೈಸಲ್ ನಗರ ಬಳಿ, ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದೆ ಎನ್ನಲಾದ ಹನ್ನೊಂದು ದೋಣಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ . ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಫೈಸಲ್ ನಗರ ಬಳಿ ನದಿಯಲ್ಲಿ ರಾತ್ರಿ ಮತ್ತು ಅಕ್ರಮವಾಗಿ ದೋಣಿಗಳಲ್ಲಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂದು ದೂರಿನ ಮೇರೆಗೆ...
Know MoreGet latest news karnataka updates on your email.