ಸಂಸದರಾದ ಬಿ. ವೈ.ರಾಘವೇಂದ್ರ ಅವರು ಇಂದು ಸಂಸತ್ ಭವನದಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಇವರನ್ನು ಭೇಟಿಯಾಗಿ ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 2,472 ಕೆ.ಎಲ್ ಹಿಂದಿನ ಹಂಚಿಕೆಗೆ ಹೆಚ್ಚುವರಿಯಾಗಿ 3,000 ಕೆ.ಎಲ್ ಸಬ್ಸಿಡಿ ರಹಿತ ಪಿ.ಡಿ.ಎಸ್. ಸೀಮೆಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಿದ್ದಕ್ಕಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದ...
Know MoreGet latest news karnataka updates on your email.