News Karnataka Kannada
Friday, April 19 2024
Cricket
ಹರ್ಷ ವ್ಯಕ್ತ ಪಡಿಸಿದ ಅಮಿತ್ ಶಾ

ಅಬಕಾರಿ ತೆರಿಗೆ ಕಡಿತಕ್ಕೆ ಟ್ವಿಟರ್‍ನಲ್ಲಿ ಹರ್ಷ ವ್ಯಕ್ತ ಪಡಿಸಿದ ಅಮಿತ್ ಶಾ

04-Nov-2021 ದೆಹಲಿ

ನವದೆಹಲಿ, ನ.4 : ದೀಪಾವಳಿಯ ಕೊಡುಗೆಯಾಗಿ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ತೆರಿಗೆ ಕಡಿತದಿಂದ ಜನಸಾಮಾನ್ಯರಿಗೆ ಲಾಭವಾಗುವ ಜೊತೆಗೆ ಹಣದುಬ್ಬರ ತಗ್ಗಲು ಸಹಕಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಬಗ್ಗೆ ಟ್ವಿಟರ್‍ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿರುವ ಅವರು, ಪ್ರಧಾನಿ ಅವರ ನಿರ್ಧಾರ ಅತ್ಯಂತ ಸೂಕ್ಷ್ಮವಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು