ಮುಂದೆ ನಡೆಯುವ ವಿಧಾನಸಭಾ ಚುನಾವಣೆಗೆ ಹಾಸನ ಕ್ಷೇತ್ರದಿಂದ ಅಭ್ಯರ್ಥಿಗಳ ಘೋಷಣೆ ಮಾಡುವ ಮೊದಲೆ ಒಂದು ಕಡೆ ಭವಾನಿ ರೇವಣ್ಣ ಅವರು ಕ್ಷೇತ್ರ ಸುತ್ತಿ ಪ್ರಚಾರದ ಮೂಲಕ ಬಿಂಭಿಸಿಕೊಳ್ಳುತ್ತಿದ್ದರೇ, ಇನ್ನೊಂದು ಕಡೆ ಸದ್ದಿಲ್ಲದೇ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅವರ ಪುತ್ರ ಹೆಚ್.ಪಿ. ಸ್ವರೂಪ್ ಅವರು ಕೂಡ ಹಳ್ಳಿ ಹಳ್ಳಿ ಸುತ್ತಿ ಗಮನಸೆಳೆಯುತ್ತಿದ್ದಾರೆ. ಇದೊಂದು ರೀತಿ ಪಕ್ಷದಿಂದ...
Know MoreGet latest news karnataka updates on your email.