News Karnataka Kannada
Friday, March 29 2024
Cricket
ಹುಂಡಿ ಎಣಿಕೆ

ಮೈಸೂರು ಚಾಮುಂಡೇಶ್ವರಿ ದೇವಾಲಯದಲ್ಲಿ ಹುಂಡಿ ಎಣಿಕೆ ಮುಕ್ತಾಯ, 1.77 ಕೋಟಿ ರೂ. ಸಂಗ್ರಹ

12-Nov-2021 ಮೈಸೂರು

ಮೈಸೂರು ಚಾಮುಂಡೇಶ್ವರಿ ದೇವಾಲಯದಲ್ಲಿ ಹುಂಡಿ ಎಣಿಕೆ ಮುಕ್ತಾಯಗೊಂಡಿದ್ದು, ಸೆ.23ರಿಂದ ನ.10ರವರೆಗೆ 1.77 ಕೋಟಿ ರೂ. ಸಂಗ್ರಹವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. ಕಳೆದ ಬಾರಿಯ ಹುಂಡಿ ಎಣಿಕೆಯಲ್ಲಿ 98 ಲಕ್ಷ ರೂ. ಸಂಗ್ರಹವಾಗಿತ್ತು. ಈ ಬಾರಿ ದಸರಾ, ದೀಪಾವಳಿ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. 2ಸಾವಿರ ರೂ ಮುಖಬೆಲೆಯ 223 ನೋಟು,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು