ನವದೆಹಲಿ: ಕಳೆದ ವರ್ಷ ದೇಶದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಸಾವು ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ಲಾಕ್ ಡೌನ್ ಹೊರತಾಗಿಯೂ ಪ್ರತಿದಿನ ಸರಾಸರಿ 328 ಜನರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ನೀಡಿರುವ ವಾರ್ಷಿಕ ಕ್ರೈಮ್ ಇಂಡಿಯಾ ವರದಿ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ...
Know MoreGet latest news karnataka updates on your email.