ಶಿವಮೊಗ್ಗ ಅ. 25 : ಇಂದಿನಿಂದ ಪ್ರಾರಂಭವಾದ ಶಾಲೆಗೆ ಮಕ್ಕಳು ಸಂತೋಷವಾಗಿ ಬರುತ್ತಿದ್ದಾರೆ. ಮಕ್ಕಳ ಜೊತೆ ಬೆರೆಯುವಾಗ ಸಂತೋಷವಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆ ಪ್ರಾರಂಭದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಹೊರವಲಯದ ಮಲವಗೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆ ಬೆರೆತು ಸಂತಸ ಹಂಚಿಕೊಂಡರು. ಶಾಲೆ ಪ್ರಾರಂಭವಾದ ಹಿನ್ನೆಲೆಯಲ್ಲಿ...
Know Moreಬೆಂಗಳೂರು: ಕೋವಿಡ್ ಕಾರಣದಿಂದ ಮುಚ್ಚಲಾಗಿದ್ದ 1 ರಿಂದ 5ನೇ ತರಗತಿ ಶಾಲೆಗಳು ಇಂದಿನಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗುತ್ತಿವೆ. ಸದ್ಯ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನಿಂದ ಮಕ್ಕಳನ್ನ ಶಾಲೆಗೆ...
Know MoreGet latest news karnataka updates on your email.